ಬೆಂಗಳೂರು, ಜೂನ್ 09 : "32 ವರ್ಷಗಳ ಕಾಲ ಪಕ್ಷಕ್ಕಾಗಿ ನಾನು ಮಾಡಿದ ಕೆಲಸವನ್ನು ಗುರುತಿಸಲಾಗಿದೆ. ಪ್ರತಿಯೊಬ್ಬ ಕಾರ್ಯಕರ್ತನಿಗೂ ಒಂದು ಸ್ಥಾನ-ಮಾನ ಸಿಗಬೇಕು" ಎಂದು ರಾಜ್ಯಸಭೆ ಚುನಾವಣೆಗೆ ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಬಿಜೆಪಿ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಕರ್ನಾಟಕ ವಿಧಾನಸಭೆಯಿಂದ ನಾಲ್ವರು ರಾಜ್ಯಸಭಾ ಸದಸ್ಯರ ಆಯ್ಕೆಗೆ ನಡೆಯಲಿರುವ
from Oneindia.in - thatsKannada News https://ift.tt/2Yk3Log
via
from Oneindia.in - thatsKannada News https://ift.tt/2Yk3Log
via
0 Comments: