ರಾಹುಲ್ ಗಾಂಧಿಗೆ ಬುದ್ದಿಮಾತು ಹೇಳಿದ ಶರದ್ ಪವಾರ್

ರಾಹುಲ್ ಗಾಂಧಿಗೆ ಬುದ್ದಿಮಾತು ಹೇಳಿದ ಶರದ್ ಪವಾರ್

ನವದೆಹಲಿ, ಜೂನ್ 27: "ರಾಷ್ಟ್ರೀಯ ಭದ್ರತೆಯ ವಿಚಾರದಲ್ಲಿ ರಾಜಕೀಯ ಮಾಡಬಾರದು" ಎಂದು ಎನ್ಸಿಪಿ ಮುಖಂಡ, ಮಾಜಿ ರಕ್ಷಣಾ ಸಚಿವ ಶರದ್ ಪವಾರ್ ಹೇಳಿದ್ದಾರೆ. ಪ್ರಧಾನಿ ಮೋದಿಯನ್ನು ಚೀನಾಗೆ ಒಪ್ಪಿಸಿದ್ದಾರೆ ಎನ್ನುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಹೇಳಿಕೆಗೆ, ಶರದ್ ಪವಾರ್ ಈ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ. ಪವಾರ್ ಮಹಾರಾಷ್ಟ್ರದ ಕೊರೊನಾ ವೈರಸ್; ಬಿಜೆಪಿ ನಾಯಕ "1962ರ ಎರಡು ದೇಶಗಳ

from Oneindia.in - thatsKannada News https://ift.tt/386VOHg
via

0 Comments: