ನವದೆಹಲಿ, ಜೂನ್.19: ಲಡಾಖ್ ಪೂರ್ವ ಗಡಿಯಲ್ಲಿರುವ ಗಾಲ್ವಾನ್ ನದಿ ಕಣಿವೆ ಮೇಲೆ ಕಣ್ಣಿಟ್ಟಿರುವ ಚೀನಾಗೆ ಭಾರತವು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ದೇಶದ ಸುದ್ದಿಗೆ ಬಂದರೆ ಪರಿಣಾಮ ನೆಟ್ಟಗಿರೋದಿಲ್ಲ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿ ಎಚ್ಚರಿಕೆಗೆ ಸರ್ವಪಕ್ಷಗಳ ಸಭೆಯಲ್ಲಿ ಒಕ್ಕೊರಲಿನ ಬೆಂಬಲ ವ್ಯಕ್ತವಾಗಿದೆ. ಗಲ್ವಾನ್ ನದಿ ಕಣಿವೆ ಸಂಘರ್ಷಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಶುಕ್ರವಾರ
from Oneindia.in - thatsKannada News https://ift.tt/3embPvj
via
from Oneindia.in - thatsKannada News https://ift.tt/3embPvj
via
0 Comments: