ನವದೆಹಲಿ, ಜೂನ್ 19: ಪೂರ್ವ ಲಡಾಖ್ ಗಡಿ ವಿಚಾರದಲ್ಲಿ ಭಾರತ-ಚೀನಾ ನಡುವಿನ ಉದ್ವಿಗ್ನ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಮೋದಿ ಸರ್ವಪಕ್ಷಗಳ ಸಭೆಯನ್ನು ಕರೆದಿದ್ದರು. ಸೋನಿಯಾ ಗಾಂಧಿ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಮೊದಲಿಗೆ ಮಾತನಾಡಿದ ಎಐಸಿಸಿ ಮುಖ್ಯಸ್ಥೆ ಸೋನಿಯಾ ಗಾಂಧಿ, ಕೇಂದ್ರ ಸರಕಾರದ ವಿರುದ್ದ ಅಸಮಾಧಾನವನ್ನು ಹೊರಹಾಕಿದ್ದಾರೆ. "ಗಡಿ ಭಾಗದಲ್ಲಿ ಯಥಾಸ್ಥಿತಿಯನ್ನು ಪುನಃ
from Oneindia.in - thatsKannada News https://ift.tt/312xBk0
via
from Oneindia.in - thatsKannada News https://ift.tt/312xBk0
via
0 Comments: