ತಾಯ್ನಾಡಿಗಾಗಿ ಸೇನೆಯೊಂದಿಗೆ ಕೈಜೋಡಿಸಲು ನಾಗಾ ಸಾಧುಗಳು ಸಿದ್ಧ: ಅಖಾರ ಪರಿಷತ್

ತಾಯ್ನಾಡಿಗಾಗಿ ಸೇನೆಯೊಂದಿಗೆ ಕೈಜೋಡಿಸಲು ನಾಗಾ ಸಾಧುಗಳು ಸಿದ್ಧ: ಅಖಾರ ಪರಿಷತ್

ನವದೆಹಲಿ, ಜೂನ್ 19: "ಗಡಿಯಲ್ಲಿ ಚೀನಾಗೆ ತಕ್ಕ ಪ್ರತ್ಯುತ್ತರವನ್ನು ನೀಡಲು ಲಕ್ಷಾಂತರ ನಾಗಾ ಸನ್ಯಾಸಿಗಳು ಭಾರತೀಯ ಸೇನೆಯೊಂದಿಗೆ ಸೇರಿಕೊಳ್ಳಲು ಹಿಂಜರಿಯುವುದಿಲ್ಲ" ಎಂದು ಸಂತರು ಮತ್ತು ಸಾಧುಗಳ ಅತ್ಯುನ್ನತ ಸಂಘಟನೆಯಾದ ಅಖಿಲ ಭಾರತೀಯ ಅಖಾರ ಪರಿಷತ್ (ಎಬಿಎಪಿ) ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಹೇಳಿದ್ದಾರೆ. ಗಡಿಯಲ್ಲಿ ಚೀನಾ ನಡೆಸಿದ ದಾಳಿಯನ್ನು ಖಂಡಿಸಿದ ಗಿರಿ, "ಭಾರತೀಯ ಪಡೆಗಳು ಶತ್ರುಗಳಿಗೆ ಸೂಕ್ತವಾದ

from Oneindia.in - thatsKannada News https://ift.tt/37MmfSH
via

Related Articles

0 Comments: