ನವದೆಹಲಿ, ಜೂನ್ 17: ನಮ್ಮ ಯೋಧರ ತ್ಯಾಗ, ಬಲಿದಾನ ಎಂದಿಗೂ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಭಾರತವು ಶಾಂತಿಯನ್ನು ಎಂದಿಗೂ ಬಯಸುತ್ತದೆ, ಆದರೆ ಪ್ರಚೋದಿಸಿದಾಗ ಯಾವುದೇ ರೀತಿಯ ಪರಿಸ್ಥಿತಿ ಇರಲಿ, ಭಾರತವು ಸೂಕ್ತವಾದ ಉತ್ತರವನ್ನು ನೀಡಲು ಬದ್ಧವಾಗಿದೆ ಎಂದು ವಿವರಿಸಿದ್ದಾರೆ. Breaking: ಚೀನಾ-ಭಾರತ ಸಂಘರ್ಷ: ಚೀನಾ ಕಮಾಂಡಿಂಗ್
from Oneindia.in - thatsKannada News https://ift.tt/2AJBbok
via
from Oneindia.in - thatsKannada News https://ift.tt/2AJBbok
via
0 Comments: