ೆಂಗಳೂರು, ಜೂನ್ 09 : ಬೇರೆ-ಬೇರೆ ರಾಜ್ಯಗಳಿಂದ ರೈಲಿನಲ್ಲಿ ಕರ್ನಾಟಕಕ್ಕೆ ಬರುವ ಪ್ರಯಾಣಿಕರು ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್ನಲ್ಲಿ ನೋಂದಣಿ ಮಾಡಬೇಕು. ಈ ಕುರಿತು ಪ್ರಯಾಣಿಕರಿಗೂ ಮಾಹಿತಿ ನೀಡಿ ಎಂದು ಕರ್ನಾಟಕ ಸರ್ಕಾರ ಭಾರತೀಯ ರೈಲ್ವೆಗೆ ಮನವಿ ಮಾಡಿದೆ. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯ ಭಾಸ್ಕರ್ ರೈಲ್ವೆ ಬೋರ್ಡ್ ಛೇರ್ಮನ್ ವಿ. ಕೆ.
from Oneindia.in - thatsKannada News https://ift.tt/2A9VU4I
via
from Oneindia.in - thatsKannada News https://ift.tt/2A9VU4I
via
0 Comments: