ಬೆಂಗಳೂರು, ಜೂ. 16: ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿ ಮಾಡಲಾಗುತ್ತದೆ ಎಂಬ ವಿಚಾರಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ಕೊಟ್ಟಿದ್ದಾರೆ. ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಅವಶ್ಯಕತೆ ಇಲ್ಲ, ಹೀಗಾಗಿ ಲಾಕ್ಡೌನ್ ಜಾರಿ ಮಾಡುವುದಿಲ್ಲ ಎಂದು ಬೆಂಗಳೂರಿನಲ್ಲಿ ಯಡಿಯೂರಪ್ಪ ಹೇಳಿಕೆ ಕೊಟ್ಟಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ ಶಂಕರಮಠದಲ್ಲಿ ಲೋಕ ಕಲ್ಯಾಣಾರ್ಥವಾಗಿ ವಿಶ್ವ ಹಿಂದು ಪರಿಷತ್
from Oneindia.in - thatsKannada News https://ift.tt/2YCkVNT
via
from Oneindia.in - thatsKannada News https://ift.tt/2YCkVNT
via
0 Comments: