ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸದಸ್ಯರಿಗೆ ಕೊರೊನಾ ವೈರಸ್ ಭಯ!

ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸದಸ್ಯರಿಗೆ ಕೊರೊನಾ ವೈರಸ್ ಭಯ!

ಬೆಂಗಳೂರು, ಜೂ. 06: ಕಳೆದ ಮೂರು ತಿಂಗಳಿನಿಂದ ಇಡೀ ಜಗತ್ತು ಕೊರೊನಾ ವೈರಸ್ ಆತಂಕವನ್ನು ಎದುರಿಸುತ್ತಿದೆ. ಕೊರೊನಾ ವೈರಸ್ ಹರಡದಂತೆ ತಡೆಯಲು ಕೇಂದ್ರ ಬಿಜೆಪಿ ಸರ್ಕಾರ ಇಡೀ ದೇಶಾದ್ಯಂತ ಏಕಾಏಕಿ ಲಾಕ್‌ಡೌನ್ ಜಾರಿ ಮಾಡಿತ್ತು. ಕೋಟ್ಯಂತರ ವಲಸೆ ಕಾರ್ಮಿಕರು ಸಂಕಷ್ಟದಲ್ಲಿ ಸಿಲುಕಿದ್ದರು. ಜೊತೆಗೆ ನೂರಾರು ಕೂಲಿ ಕಾರ್ಮಿಕರು ಕೊರೊನಾ ಬದಲು ಅನ್ಯ ಕಾರಣಗಳಿಂದಲೇ ಜೀವ ಕಳೆದುಕೊಂಡಿದ್ದಾರೆ. ಮೂರು

from Oneindia.in - thatsKannada News https://ift.tt/37a3VCw
via

Related Articles

0 Comments: