ಬೆಂಗಳೂರು, ಜುಲೈ 8: ಕರ್ನಾಟಕದಲ್ಲಿ ನಿಯಂತ್ರಣಕ್ಕೆ ಸಿಗದಂತೆ ಕೊರೊನಾವೈರಸ್ ಸೋಂಕು ಹಬ್ಬುತ್ತಿದೆ. ಹೀಗಾಗಿ, ಹೆಚ್ಚಿನ ಮಟ್ಟದಲ್ಲಿ ಸರ್ಕಾರಿ ನೌಕರರರ ಅಗತ್ಯ ಎದುರಾಗಿದೆ. ಆದರೆ, ಕೊವಿಡ್ 19 ಸೇವೆ ಸಲ್ಲಿಸುವವರು ಅನಗತ್ಯವಾಗಿ ಗೈರಾಗುತ್ತಿರುವುದು, ಸಿಬ್ಬಂದಿ ಕೊರತೆ ಪರಿಸ್ಥಿತಿ ಎದುರಿಸುತ್ತಿರುವುದಕ್ಕೆ ಪರಿಹಾರವಾಗಿ ಕರ್ನಾಟಕ ಸರ್ಕಾರ ಖಡಕ್ ಅದೇಶ ಹೊರಡಿಸಿದೆ. ಕೊರೊನಾವೈರಸ್ ನಿಯಂತ್ರಣ ಪ್ರಕ್ರಿಯೆಯಲ್ಲಿ ತೊಡಗಿರುವವರು ಕೆಲಸಕ್ಕೆ ಗೈರು ಹಾಜರಾದರೆ ಜೈಲುವಾಸ,
from Oneindia.in - thatsKannada News https://ift.tt/2ZSPMGL
via
from Oneindia.in - thatsKannada News https://ift.tt/2ZSPMGL
via
0 Comments: