ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದ ನಂತರ ರಾಜ್ಯದಲ್ಲಿ ಕೊರೊನಾ ವೈರಸ್ ಹತ್ತಿಕ್ಕಲು ಯಡಿಯೂರಪ್ಪ ಸರಕಾರ ಕಠಿಣ ಕ್ರಮ ತೆಗೆದುಕೊಳ್ಲಲಿದೆಯೇ ಎನ್ನುವುದಕ್ಕೆ ಬಹುಷಃ ಸರಕಾರದ ಮಟ್ಟದಲ್ಲೇ ಯಾರಿಗೂ ಖಚಿತ ಮಾಹಿತಿ ಇದ್ದಂಗಿಲ್ಲ. ಯಾಕೆಂದರೆ, ಒಬ್ಬ ಸಚಿವರು ಲಾಕ್ ಡೌನ್ ಬಗ್ಗೆ ಚರ್ಚೆಯೇ ಆಗಿಲ್ಲ ಎಂದರೆ, ಇನ್ನೊಬ್ಬರು, ಹತ್ತನೇ ತರಗತಿಯ ಪರೀಕ್ಷೆ ಮುಗಿದ ನಂತರ ಮಾರ್ಗಸೂಚಿ ಇನ್ನಷ್ಟು
from Oneindia.in - thatsKannada News https://ift.tt/31vKW4v
via
from Oneindia.in - thatsKannada News https://ift.tt/31vKW4v
via
0 Comments: