ಚುರುಕುಗೊಂಡ ಮುಂಗಾರು; ಜುಲೈ 9ರ ತನಕ ಭಾರಿ ಮಳೆ

ಚುರುಕುಗೊಂಡ ಮುಂಗಾರು; ಜುಲೈ 9ರ ತನಕ ಭಾರಿ ಮಳೆ

ಬೆಂಗಳೂರು, ಜುಲೈ 05 : ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಜುಲೈ 9ರ ತನಕ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾಗಿದ್ದು, ನದಿಗಳ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ 'ಯೆಲ್ಲೊ

from Oneindia.in - thatsKannada News https://ift.tt/3iBmNzU
via

Related Articles

0 Comments: