ಬೆಳಗಾವಿ, ಜೂ. 30: ಕೊರೊನಾ ವೈರಸ್, ಲಾಕ್ಡೌನ್ನಿಂದ ಕೇವಲ ಜನ ಸಾಮಾನ್ಯರು ಮಾತ್ರ ಸಂಕಷ್ಟಕ್ಕೆ ಸಿಲುಕಿಲ್ಲ. ಬದಲಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕೂಡ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ ಆರ್ಥಿಕ ಶಿಸ್ತು ಕಾಯ್ದುಕೊಳ್ಳಲು ಕಟ್ಟುನಿಟ್ಟಿನ ಕ್ರಮಗಳನ್ನು ರಾಜ್ಯ ಬಿಜೆಪಿ ಸರ್ಕಾರ ಕೈಗೊಳ್ಳುತ್ತಿದೆ. ಸಾಧ್ಯವಾದಷ್ಟು ಆರ್ಥಿಕ ಹೊರೆಯನ್ನು ಕಡಿಮೆ ಮಾಡುವಂತೆ ಹಣಕಾಸು ಸಚಿವರೂ ಆಗಿರುವ ಸಿಎಂ ಬಿ.ಎಸ್. ಯಡಿಯೂರಪ್ಪ
from Oneindia.in - thatsKannada News https://ift.tt/2CNySBk
via
from Oneindia.in - thatsKannada News https://ift.tt/2CNySBk
via
0 Comments: