ಬೆಂಗಳೂರು, ಜುಲೈ 03 : ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ಎಸ್. ಮೂರ್ತಿ ಅವರನ್ನು ಮೂರು ವಾರದೊಳಗೆ ಮರು ನೇಮಕ ಮಾಡಬೇಕು ಎಂದು ಹೈಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ. ಎಸ್. ಮೂರ್ತಿ ಅವರನ್ನು ಅಮಾನತುಗೊಳಿಸಲಾಗಿತ್ತು. ಅಮಾನತು ಆದೇಶವನ್ನು ಪ್ರಶ್ನಿಸಿ ಎಸ್. ಮೂರ್ತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಗುರುವಾರ ತೀರ್ಪು ನೀಡಿದೆ. ನ್ಯಾಯಮೂರ್ತಿ ಪಿ.
from Oneindia.in - thatsKannada News https://ift.tt/3dQsZ37
via
from Oneindia.in - thatsKannada News https://ift.tt/3dQsZ37
via
0 Comments: