ಹೋಟೆಲ್ ಉದ್ಯಮಿಗಳ ಸಂಕಷ್ಟ; ಸಿಎಂಗೆ ಡಿ. ಕೆ. ಶಿವಕುಮಾರ್ ಪತ್ರ

ಹೋಟೆಲ್ ಉದ್ಯಮಿಗಳ ಸಂಕಷ್ಟ; ಸಿಎಂಗೆ ಡಿ. ಕೆ. ಶಿವಕುಮಾರ್ ಪತ್ರ

ಬೆಂಗಳೂರು, ಜುಲೈ 24 :  ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹೋಟೆಲ್ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ವ್ಯಾಪಾರ ವಹಿವಾಟು ಸರಿಯಾಗಿ ಆರಂಭವಾಗಿಲ್ಲ, ಕಾರ್ಮಿಕರ ಕೊರತೆಯೂ ಕಾಡುತ್ತಿದೆ. ಬೆಂಗಳೂರು ನಗರದಲ್ಲಿ ಹೋಟೆಲ್ ಉದ್ಯಮ ಪುನಃ ನಿಧಾನವಾಗಿ ಆರಂಭವಾಗಿತ್ತು. ಒಂದು ವಾರದ ಲಾಕ್ ಡೌನ್ ಘೋಷಣೆ ಮಾಡಿದ

from Oneindia.in - thatsKannada News https://ift.tt/3jDK70n
via

Related Articles

0 Comments: