ನವದೆಹಲಿ, ಜುಲೈ 4: ಜಗತ್ತಿನ ಇಂದಿನ ಸಮಸ್ಯೆಗಳಿಗೆ ಬುದ್ಧನ ತತ್ವವೇ ಪರಿಹಾರ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂಟರ್ನ್ಯಾಷನಲ್ ಬುದ್ಧಿಸ್ಟ್ ಕಾನ್ಫರೆನ್ಸ್ ಆಯೋಜಿಸಿರುವ ಧರ್ಮಚಕ್ರ ದಿವಸ್ ಕಾರ್ಯಕ್ರಮದಲ್ಲಿ ಇಂದು ಭಾಗವಹಿಸಿದರು. ಬುದ್ಧನ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಯುವ ಜನತೆಯಲ್ಲಿ ಆತ್ಮಸ್ಥೈರ್ಯ ಹೆಚ್ಚುತ್ತದೆ ಎಂದರು. ಆಷಾಢ ಪೂರ್ಣಿಮೆ ದಿನದ ನಿಮಿತ್ತ ಆಯೋಜಿಸಿರುವ
from Oneindia.in - thatsKannada News https://ift.tt/3grNCV7
via
from Oneindia.in - thatsKannada News https://ift.tt/3grNCV7
via
0 Comments: