ಜಗತ್ತಿನ ಇಂದಿನ ಸಮಸ್ಯೆಗಳಿಗೆ ಬುದ್ಧನ ತತ್ವವೇ ಪರಿಹಾರ: ಮೋದಿ

ಜಗತ್ತಿನ ಇಂದಿನ ಸಮಸ್ಯೆಗಳಿಗೆ ಬುದ್ಧನ ತತ್ವವೇ ಪರಿಹಾರ: ಮೋದಿ

ನವದೆಹಲಿ, ಜುಲೈ 4: ಜಗತ್ತಿನ ಇಂದಿನ ಸಮಸ್ಯೆಗಳಿಗೆ ಬುದ್ಧನ ತತ್ವವೇ ಪರಿಹಾರ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂಟರ್​ನ್ಯಾಷನಲ್ ಬುದ್ಧಿಸ್ಟ್ ಕಾನ್ಫರೆನ್ಸ್​ ಆಯೋಜಿಸಿರುವ ಧರ್ಮಚಕ್ರ ದಿವಸ್ ಕಾರ್ಯಕ್ರಮದಲ್ಲಿ ಇಂದು ಭಾಗವಹಿಸಿದರು. ಬುದ್ಧನ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಯುವ ಜನತೆಯಲ್ಲಿ ಆತ್ಮಸ್ಥೈರ್ಯ ಹೆಚ್ಚುತ್ತದೆ ಎಂದರು. ಆಷಾಢ ಪೂರ್ಣಿಮೆ ದಿನದ ನಿಮಿತ್ತ ಆಯೋಜಿಸಿರುವ

from Oneindia.in - thatsKannada News https://ift.tt/3grNCV7
via

Related Articles

0 Comments: