ಬೆಂಗಳೂರು, ಜು. 09: ಅನಿಯಂತ್ರಿತ ವಲಸೆಯಿಂದಲೇ ಬೆಂಗಳೂರಿನಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಿಗುತ್ತಿಲ್ಲ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ ಇಂದು ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ಅದರೊಂದಿಗೆ ಹಲವು ಮಹತ್ವದ ನಿರ್ಣಯಗಳನ್ನು ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗುತ್ತಿದೆ. ರಾಜ್ಯ ಸರ್ಕಾರ ಆಪತ್ಕಾಲೀನ ನಿಧಿಯನ್ನು 50
from Oneindia.in - thatsKannada News https://ift.tt/2ZdquUy
via
from Oneindia.in - thatsKannada News https://ift.tt/2ZdquUy
via
0 Comments: