ಅವರೆಲ್ಲರೂ ಕೌರವರು ಆಗಲಿಕ್ಕೂ ಲಾಯಕ್ಕಿಲ್ಲದವರು!

ಅವರೆಲ್ಲರೂ ಕೌರವರು ಆಗಲಿಕ್ಕೂ ಲಾಯಕ್ಕಿಲ್ಲದವರು!

ಬೆಂಗಳೂರು, ಜು. 24: ಭೂ ಸುಧಾರಣಾ ಕಾಯಿದೆ ವಿರುದ್ಧ ನಿರ್ಣಾಯಕ ಹೋರಾಟಕ್ಕೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ನಿರ್ಣಾಯಕ ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಬಳ್ಳಾರಿ ಗಣಿ ಧಣಿಗಳ ವಿರುದ್ಧ ಮಾಡಿದ್ದ ಹೋರಾಟದ ಮಾದರಿಯಲ್ಲಿಯೇ ಭೂ ಸುಧಾರಣಾ ಕಾಯಿದೆ ತಿದ್ದುಪಡಿ ವಿರೋಧಿಸಿ ಹೋರಾಟ ಮಾಡಲಾಗುವುದು ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ನಿನ್ನೆ ರೈತ ನಾಯಕರೊಂದಿಗೆ ಸಭೆ ನಡೆಸಿದ್ದ ಅವರು

from Oneindia.in - thatsKannada News https://ift.tt/2OQd2Qm
via

Related Articles

0 Comments: