ಬೆಂಗಳೂರು, ಜುಲೈ 2: ಕೊರೊನಾ ಸೋಂಕಿನ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಸಿಹಿಸುದ್ದಿಯೊಂದು ಬಂದಿದೆ. ಆಯುರ್ವೇದ ವೈದ್ಯ ಡಾ.ಗಿರಿಧರ ಕಜೆ ಅವರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ 10 ಸೋಂಕಿತರ ಮೇಲೆ ನಡೆಸಿದ ಆಯುರ್ವೇದ ಮಾತ್ರೆಗಳು, ಔಷಧಿ ಪ್ರಯೋಗ ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ 100 ಮಂದಿಗೆ ಆಯುರ್ವೇದ ಔಷಧ ನೀಡುವ ಪ್ರಯತ್ನ ನಡೆದಿದೆ. ಡಾ.ಗಿರಿಧರ ಅವರು ಸೋಂಕಿತರ ಸಂಪರ್ಕಕ್ಕೆ ಬಂದ
from Oneindia.in - thatsKannada News https://ift.tt/3eWlj0y
via
from Oneindia.in - thatsKannada News https://ift.tt/3eWlj0y
via
0 Comments: