ನವದೆಹಲಿ, ಜುಲೈ.03: ಭಾರತ-ಚೀನಾದ ಲಡಾಖ್ ಪೂರ್ವಭಾಗದಲ್ಲಿರುವ ಗಾಲ್ವಾನ್ ಕಣಿವೆಯಲ್ಲಿ ಕಾಲ್ಕೆರೆದು ನಿಂತ ಚೀನಾಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಖಡಕ್ ಸಂದೇಶ ರವಾನಿಸಿದ್ದಾರೆ. ವಿಶ್ವವು ವಿಕಾಸವಾದದತ್ತ ಸಾಗಬೇಕೇ ವಿನಃ ವಿಸ್ತಾರವಾದದತ್ತ ಅಲ್ಲ ಎನ್ನುವ ಮೂಲಕ ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ ಲಡಾಖ್ ನ ನಿಮು ಪ್ರದೇಶಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಭಾರತೀಯ ಯೋಧರನ್ನು ಉದ್ದೇಶಿಸಿ ಮಾತನಾಡಿದರು. ಗಾಲ್ವಾನ್
from Oneindia.in - thatsKannada News https://ift.tt/3gmnYRv
via
from Oneindia.in - thatsKannada News https://ift.tt/3gmnYRv
via
0 Comments: