ಲಡಾಖ್‌ನಲ್ಲಿ ಕ್ಯಾತೆ ತೆಗೆದು ಈಗ ನಾವು ಭೂಮಿ ಕಬಳಿಸುವವರಲ್ಲ ಎಂದ ಚೀನಾ

ಲಡಾಖ್‌ನಲ್ಲಿ ಕ್ಯಾತೆ ತೆಗೆದು ಈಗ ನಾವು ಭೂಮಿ ಕಬಳಿಸುವವರಲ್ಲ ಎಂದ ಚೀನಾ

ನವದೆಹಲಿ, ಜುಲೈ 4: ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಗಡಿ ಕ್ಯಾತೆ ತೆಗೆದು ಭಾರತೀಯ ಸೈನಿಕರ ಸಾವಿಗೆ ಕಾರಣವಾಗಿದ್ದ ಚೀನಾ ಇದೀಗ ವರಸೆ ಬದಲಿಸಿದೆ. ನಾವು ಭೂಮಿ ಕಬಳಿಸುವವರಲ್ಲ ಎಂದು ಹೇಳಿದೆ. ಲೇಹ್​ಗೆ ಶುಕ್ರವಾರ ಭೇಟಿ ನೀಡಿದ್ದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗಡಿವಿಸ್ತರಣೆಯ ಯುಗ ಮುಗಿದು ಹೋಗಿದೆ. ಭಾರತದ ಶತ್ರುಗಳಿಗೆ ನಿಮ್ಮೆಲ್ಲ ಶಕ್ತ, ಸಾಮರ್ಥ್ಯ, ಶೌರ್ಯದ ಪರಿಚಯವಾಗಿದೆ

from Oneindia.in - thatsKannada News https://ift.tt/2VMngVZ
via

Related Articles

0 Comments: