ಅಂತರ್ ಜಿಲ್ಲಾ ಓಡಾಟ ನಿರ್ಬಂಧ; ರಾಜ್ಯ ಸಿಎಂ ಸಚಿವಾಲಯದ ಸ್ಪಷ್ಟನೆ

ಅಂತರ್ ಜಿಲ್ಲಾ ಓಡಾಟ ನಿರ್ಬಂಧ; ರಾಜ್ಯ ಸಿಎಂ ಸಚಿವಾಲಯದ ಸ್ಪಷ್ಟನೆ

ಬೆಂಗಳೂರು, ಜು. 04: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಇಡೀ ರಾಜ್ಯಾದ್ಯಂತ ಲಾಕ್‌ಡೌನ್ ಜಾರಿಯಾಗುತ್ತದೆ ಎಂಬ ಸುದ್ದಿ ಜನರನ್ನು ಕಂಗಾಲು ಮಾಡಿದೆ. ನಾಳೆ ಭಾನುವಾರದ ಕರ್ಫ್ಯೂ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಜನರು ಮತ್ತೆ ತಮ್ಮೂರಿನತ್ತ ಗುಳೆ ಹೋಗುತ್ತಿದ್ದಾರೆ. ಜೊತೆಗೆ ಅಂತರ್ ಜಿಲ್ಲಾ ಓಡಾಟ ನಿರ್ಬಂಧ ಮಾಡಲಾಗುತ್ತದೆ ಎಂಬ ಸುದ್ದಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಜನರು

from Oneindia.in - thatsKannada News https://ift.tt/3f5QlU8
via

0 Comments: