ನವದೆಹಲಿ, ಆಗಸ್ಟ್.07: ಕೊರೊನಾವೈರಸ್ ಸೋಂಕಿತರ ತಪಾಸಣೆಯೊಂದೇ ಮಹಾಮಾರಿಯ ಕಡಿವಾಣಕ್ಕೆ ಇರುವ ದಾರಿ. ವಿಶ್ವ ಆರೋಗ್ಯ ಸಂಸ್ಥೆಯೇ ಈ ಮಾತನ್ನು ಪದೇ ಪದೆ ಹೇಳುತ್ತಿದ್ದರೂ ಭಾರತದಲ್ಲಿ ಮಾತ್ರ ಸೋಂಕಿತರ ತಪಾಸಣೆ ವೇಗ ಆಮೆಗತಿಯಲ್ಲೇ ಸಾಗುತ್ತಿದೆ. ಭಾರತವು ಕೊರೊನಾವೈರಸ್ ಸೋಂಕಿನ ತಪಾಸಣೆಯಲ್ಲಿ ತೀರಾ ಹಿಂದೆ ಬಿದ್ದಿದೆ ಎಂದು ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಶುಕ್ರವಾರದ ಅಂಕಿ-ಸಂಖ್ಯೆಗಳ ಪ್ರಕಾರ
from Oneindia.in - thatsKannada News https://ift.tt/3klM4yB
via
from Oneindia.in - thatsKannada News https://ift.tt/3klM4yB
via
0 Comments: