ಉತ್ತರ ಕರ್ನಾಟಕದಲ್ಲಿ ಮುಂಗಾರು ಚುರುಕು: ಆಗಸ್ಟ್ 4ರವರೆಗೆ ಭಾರಿ ಮಳೆ

ಉತ್ತರ ಕರ್ನಾಟಕದಲ್ಲಿ ಮುಂಗಾರು ಚುರುಕು: ಆಗಸ್ಟ್ 4ರವರೆಗೆ ಭಾರಿ ಮಳೆ

ಬೆಂಗಳೂರು, ಜುಲೈ 31: ಉತ್ತರ ಕರ್ನಾಟಕದ ಕೆಲ ಭಾಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬುಧವಾರ ರಾತ್ರಿಯಿಂದ ಇಲ್ಲಿಯವರೆಗೂ ಉತ್ತಮ ಮಳೆಯಾಗಿದೆ. ಕೆರೆ ಕಟ್ಟೆಗಳು ತುಂಬಿ ಹರಿದಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರವನ್ನೇ ಸೃಷ್ಟಿ ಮಾಡಿದೆ. ಚಿತ್ರದುರ್ಗದಲ್ಲಿ ಭಾರಿ ಮಳೆ ಸುರಿದಿದ್ದು, ಮಲ್ಲಾಪುರ ಕೆರೆ ಕೋಡಿ ಬಿದ್ದು ನೀರು ರಾಷ್ಟ್ರೀಯ ಹೆದ್ದಾರಿ ಹಾಗೂ ಗ್ರಾಮಕ್ಕೆ ನುಗ್ಗಿದೆ.

from Oneindia.in - thatsKannada News https://ift.tt/2BJBYGm
via

Related Articles

0 Comments: