ಕೋವಿಡ್ ಆಸ್ಪತ್ರೆಯಿಂದ ಯಡಿಯೂರಪ್ಪ ಡಿಸ್‌ಚಾರ್ಜ್‌: ಸರ್ಕಾರದ ಸ್ಪಷ್ಟನೆ

ಕೋವಿಡ್ ಆಸ್ಪತ್ರೆಯಿಂದ ಯಡಿಯೂರಪ್ಪ ಡಿಸ್‌ಚಾರ್ಜ್‌: ಸರ್ಕಾರದ ಸ್ಪಷ್ಟನೆ

ಬೆಂಗಳೂರು, ಆ. 07: ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊರೊನಾ ವೈರಸ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಯಡಿಯೂರಪ್ಪ ಅವರಲ್ಲಿ ಸೋಂಕಿನ ಯಾವುದೇ ಲಕ್ಷಣಗಳು ಕಾಣಿಸಿಕೊಂಡಿರಲಿಲ್ಲ. ಆದರೂ ವಯಸ್ಸಿನ ಹಿನ್ನೆಲೆಯಲ್ಲಿ ಕಳೆದ ಭಾನುವಾರವೇ ಆಸ್ಪತ್ರೆಗೆ ದಾಖಲಾಗಿದ್ದರು. ಸಿಎಂ ಯಡಿಯೂರಪ್ಪ ಅವರು ಮಣಿಪಾಲ್ ಆಸ್ಪತ್ರೆಗೆ

from Oneindia.in - thatsKannada News https://ift.tt/3ki3jkF
via

Related Articles

0 Comments: