ಕರ್ನಾಟಕ ಸರ್ಕಾರ ಕ್ಷಮೆ ಕೇಳಬೇಕು: ಶಾಸಕಿ ಅಂಜಲಿ ನಿಂಬಾಳ್ಕರ್

ಕರ್ನಾಟಕ ಸರ್ಕಾರ ಕ್ಷಮೆ ಕೇಳಬೇಕು: ಶಾಸಕಿ ಅಂಜಲಿ ನಿಂಬಾಳ್ಕರ್

ಬೆಂಗಳೂರು, ಆ. 11: ನೆಲ-ಜಲದ ವಿಚಾರ ಬಂದಾಗ ನಮ್ಮ ರಾಜಕಾರಣಿಗಳು ಪಕ್ಷಬೇಧ ಮರೆದು ಒಗ್ಗಟ್ಟಾಗುವುದು ಕರ್ನಾಟಕದಲ್ಲಿ ಹಿಂದಿನಿಂದಲೂ ನಡೆದು ಬಂದಿರುವ ಸಂಪ್ರದಾಯ. ಅದು ಕಾವೇರಿ ಹೋರಾಟ ಇರಬಹುದು, ಬೆಳಗಾವಿ ಗಡಿ ವಿವಾದ ಇರಬಹುದು. ನಾಡಿನ ವಿಚಾರ ಬಂದಾಗ ರಾಜಕಾರಣೀಗಳು ತಮ್ಮ ಪಕ್ಷ ಬಿಟ್ಟು ಒಂದಾಗುತ್ತಾರೆ. ಆದರೆ ಅದು ಇತ್ತೀಚೆಗೆ ಬದಲಾಗುತ್ತಿದೆ. ನೆರೆಯ ರಾಜ್ಯದ ರಾಜಕಾರಣಿಗಳಿಗೆ ಬೆಂಬಲ ಕೊಡುವುದು

from Oneindia.in - thatsKannada News https://ift.tt/33QCjD4
via

Related Articles

0 Comments: