ಎಐಸಿಸಿ ಅಧ್ಯಕ್ಷಸ್ಥಾನ: ಟ್ವೀಟ್‌‌ನಲ್ಲೆ ಸಿದ್ದರಾಮಯ್ಯಗೆ ಖರ್ಗೆ ತಿರುಗೇಟು

ಎಐಸಿಸಿ ಅಧ್ಯಕ್ಷಸ್ಥಾನ: ಟ್ವೀಟ್‌‌ನಲ್ಲೆ ಸಿದ್ದರಾಮಯ್ಯಗೆ ಖರ್ಗೆ ತಿರುಗೇಟು

ಬೆಂಗಳೂರು, ಆ. 24: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷಕ್ಕೆ ಇವತ್ತು ಮಹತ್ವದ ದಿನ. ಎಐಸಿಸಿ ಅಧ್ಯಕ್ಷರ ಬದಲಾವಣೆಗೆ ಕಾಂಗ್ರೆಸ್‌ ಪಕ್ಷದಲ್ಲಿಯೇ ಮೊಟ್ಟ ಮೊದಲ ಬಾರಿಗೆ ನಾಯಕತ್ವ ಬದಲಾವಣೆಗೆ ಪತ್ರ ಬರೆದು ಕಾಂಗ್ರೆಸ್ ನಾಯಕರೇ ಆಗ್ರಹಿಸಿದ್ದರು. ಮತ್ತೊಂದೆಡೆ ಬಜೆಪಿಯ ಎದುರು ರಾಜಕೀಯ ಮಾಡಲು ಯುವ ನಾಯಕತ್ವಕ್ಕೆ ಅವಕಾಶ ಒಡಬೇಕು ಎಂಬ ಒತ್ತಡಗಳು ಪಕ್ಷದಲ್ಲಿ ಹೆಚ್ಚಾಗಿವೆ. ಇದೇ ಸಂದರ್ಭದಲ್ಲಿ ದೆಹಲಿಯಲ್ಲಿ

from Oneindia.in - thatsKannada News https://ift.tt/32iKmWQ
via

Related Articles

0 Comments: