ನವದೆಹಲಿ, ಆಗಸ್ಟ್ 21: ಪಡೆದಿರುವ ಸಾಲವನ್ನು ಹಿಂದಿರುಗಿಸಲಾಗದೇ ದಿವಾಳಿ ಆಗಿರುವ ರಿಲಯನ್ಸ್ ಕಮ್ಯುನಿಕೇಶನ್ ಮುಖ್ಯಸ್ಥ ಅನಿಲ್ ಅಂಬಾನಿ ವಿರುದ್ಧ ದಿವಾಳಿ ಕಲಾಪ ನಡೆಸುವುದಕ್ಕಾಗಿ ಮುಂಬೈನ ನ್ಯಾಷನಲ್ ಕಂಪನಿ ಲಾ ಟ್ರಿಬ್ಯುನಲ್ (NCLT) ಅನುಮತಿ ನೀಡಿದೆ. ಇವರಿಗೆ ಸಾಲ ನೀಡಿದ್ದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಸಾಲ ವಸೂಲಿ ಮಾಡಿಕೊಳ್ಳುವ ನಿಟ್ಟಿನಲ್ಲಿ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (ಎನ್
from Oneindia.in - thatsKannada News https://ift.tt/2CS7HWA
via
from Oneindia.in - thatsKannada News https://ift.tt/2CS7HWA
via
0 Comments: