ಕರ್ನಾಟಕದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಈ ನಿಯಮ ಪಾಲನೆ ಕಡ್ಡಾಯ

ಕರ್ನಾಟಕದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು, ಆಗಸ್ಟ್.18: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ಹರಡುವಿಕೆ ಗಮನದಲ್ಲಿಟ್ಟುಕೊಂಡು ಈ ವರ್ಷ ಗಣೇಶ ಚತುರ್ಥಿ ಹಬ್ಬ ಆಚರಿಸುವುದಕ್ಕೆ ರಾಜ್ಯ ಸರ್ಕಾರವು ಕೆಲವು ನಿರ್ದಿಷ್ಟ ಮಾರ್ಗಸೂಚಿಗಳನ್ನು ಹೊರಡಿಸಿದೆ. ಮಹಾಮಾರಿ ಕೊವಿಡ್-19 ಸೋಂಕಿನ ಭೀತಿ ನಡುವೆ ಹಬ್ಬದ ಆಚರಣೆಗೆ ಸರ್ಕಾರವು ಅನುಮತಿ ನೀಡಿದೆ. ಆದರೆ ಗಣೇಶ ಚತುರ್ಥಿ ಹಬ್ಬ ಆಚರಿಸುವ ಮೊದಲು ಸಾರ್ವಜನಿಕರು ಈ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು.

from Oneindia.in - thatsKannada News https://ift.tt/3axpBdF
via

0 Comments: