ಬೆಂಗಳೂರು; ಚಿಕಿತ್ಸೆ ಸಿಗದೇ ವ್ಯಕ್ತಿ ಸಾವು; ತನಿಖೆಗೆ ಹೈಕೋರ್ಟ್ ಆದೇಶ

ಬೆಂಗಳೂರು; ಚಿಕಿತ್ಸೆ ಸಿಗದೇ ವ್ಯಕ್ತಿ ಸಾವು; ತನಿಖೆಗೆ ಹೈಕೋರ್ಟ್ ಆದೇಶ

ಬೆಂಗಳೂರು, ಆಗಸ್ಟ್ 27:  ಬೆಂಗಳೂರು ನಗರದ 70 ವರ್ಷದ ವ್ಯಕ್ತಿ ಬರೆದ ಪತ್ರವನ್ನು ಪರಿಶೀಲನೆ ನಡೆಸಿದ ಕರ್ನಾಟಕ ಹೈಕೋರ್ಟ್ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೇ ಅಳಿಯ ಸಾವನ್ನಪ್ಪಿದರು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ಅವರಿಗೆ ಬೆಂಗಳೂರಿನ ಕೋಮಲನಗರದ ನಿವಾಸಿಯೊಬ್ಬರು ಪತ್ರ ಬರೆದಿದ್ದರು.

from Oneindia.in - thatsKannada News https://ift.tt/2YEYzw7
via

0 Comments: