ಕರ್ನಾಟಕದ ಎಲ್ಲ ಶಾಸಕರಿಗೆ ಸಾಮೂಹಿಕ ಕೋವಿಡ್ ಪರೀಕ್ಷೆ?

ಕರ್ನಾಟಕದ ಎಲ್ಲ ಶಾಸಕರಿಗೆ ಸಾಮೂಹಿಕ ಕೋವಿಡ್ ಪರೀಕ್ಷೆ?

ಬೆಂಗಳೂರು, ಆ. 29: ಇದೇ ಸೆಪ್ಟೆಂಬರ್ 21ರಿಂದ ರಾಜ್ಯದ ಮಳೆಗಾಲದ ಅಧಿವೇಶನ ಆರಂಭವಾಗಲಿದೆ. ಒಂದೆಡೆ ಇನ್ನೂ ಕೋವಿಡ್-19 ನಿಯಂತ್ರಣಕ್ಕೆ ಸಿಗುತ್ತಿಲ್ಲ. ಮತ್ತೊಂದೆಡೆ ಅಧಿವೇಶನ ನಡೆಸಿ ಬಜೆಟ್‌ಗೆ ಅನುಮೋದನೆ ಪಡೆದುಕೊಳ್ಳಬೇಕಾದ ಅನಿವಾರ್ಯತೆ ರಾಜ್ಯ ಸರ್ಕಾರಕ್ಕಿದೆ. ಹೀಗಾಗಿ ಕೊರೊನಾ ಆತಂಕದ ಮಧ್ಯೆ ವಿಧಾನ ಮಂಡಳ ಅಧಿವೇಶನ ನಡೆಯಲೇಬೇಕಾಗಿದೆ, ಮುಂಜಾಗ್ರತಾ ಕ್ರಮವಾಗಿ ಶಾಸಕರಿಗೆ ಸಾಮೂಹಿಕ ಕೋವಿಡ್ ಪರೀಕ್ಷೆಗೆ ನಿರ್ಧಾರ ಮಾಡಲಾಗಿದೆ ಎನ್ನಲಾಗಿದೆ.

from Oneindia.in - thatsKannada News https://ift.tt/2QDhFOQ
via

0 Comments: