ಬೆಂಗಳೂರು, ಆ. 22: ಗಣೇಶ ಹಬ್ಬಕ್ಕೆ ಶುಭಾಶಯ ವಿನಿಮಯ ರೂಪದಲ್ಲಿ ರಾಜ್ಯ ಬಿಜೆಪಿ ಘಟಕದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ . ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಹೀಗಾಗಿ ಕಳೆದ ಎರಡು ದಿನಗಳಿಂದ ಬಿಜೆಪಿಯಲ್ಲಿ ನಾಯಕರ ಭೇಟಿ, ಚರ್ಚೆಗಳು ನಿರಂತರವಾಗಿ ನಡೆಯುತ್ತಿವೆ. ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿರುವ ಬಿಜೆಪಿ
from Oneindia.in - thatsKannada News https://ift.tt/3aPnMsp
via
from Oneindia.in - thatsKannada News https://ift.tt/3aPnMsp
via
0 Comments: