ಬೆಂಗಳೂರು, ಆಗಸ್ಟ್ 07: ರಾಜ್ಯ ಸರ್ಕಾರದ ಮನವಿಯ ಹೊರತಾಗಿಯೂ ಪ್ರತಿ ವರ್ಷ ಮಹಾರಾಷ್ಟ್ರ ಸರ್ಕಾರ ಯಾವುದೇ ಸೂಚನೆ ನೀಡದೆ ಏಕಾಏಕಿ ಕೃಷ್ಣಾ ಸೇರಿದಂತೆ ಮಹಾರಾಷ್ಟ್ರದಿಂದ ರಾಜ್ಯದಲ್ಲಿ ಹರಿಯುವ ನದಿಗಳಿಗೆ ನೀರು ಬಿಡುಗಡೆ ಮಾಡುತ್ತದೆ. ಇದರಿಂದಾಗಿ ರಾಜ್ಯದಲ್ಲಿ ಏಕಾಏಕಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ. ಪ್ರತಿ ವರ್ಷದ ಈ ಸಮಸ್ಯೆಯನ್ನು ನೀಗಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಜಲಾಶಯಗಳಲ್ಲಿನ ನೀರಿನ ಪ್ರಮಾಣ
from Oneindia.in - thatsKannada News https://ift.tt/3a4c8cO
via
from Oneindia.in - thatsKannada News https://ift.tt/3a4c8cO
via
0 Comments: