ನವದೆಹಲಿ, ಆಗಸ್ಟ್ 21: ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ್ದ ನಿತ್ಯಾನಂದ ಸ್ವಾಮಿ ದೇಶದಿಂದ ಪರಾರಿಯಾಗಿ ತನ್ನದೇ 'ಕೈಲಾಸ' ಎಂಬ ದೇಶ ಮಾಡಿಕೊಂಡು ಅದಕ್ಕೆ 'ಜಗತ್ತಿನ ಅತಿ ದೊಡ್ಡ ಡಿಜಿಟಲ್ ಹಿಂದೂ ದೇಶ' ಎಂಬ ಹೆಸರಿಟ್ಟಿರುವುದು ಗೊತ್ತೇ ಇದೆ. ಕೆಲವು ದಿನಗಳ ಹಿಂದಷ್ಟೇ ನಿತ್ಯಾನಂದ ತನ್ನ ದೇಶಕ್ಕೆ ರಿಸರ್ವ್ ಬ್ಯಾಂಕ್ ಮತ್ತು ಕರೆನ್ಸಿ ಆರಂಭಿಸುತ್ತಿರುವುದಾಗಿ ತಿಳಿಸಿದ್ದರು. ಅತ್ಯಾಚಾರ, ಅಪಹರಣ ಸೇರಿದಂತೆ
from Oneindia.in - thatsKannada News https://ift.tt/34kYAsB
via
from Oneindia.in - thatsKannada News https://ift.tt/34kYAsB
via
0 Comments: