ಬೆಂಗಳೂರು, ಸೆ. 16: ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಚರ್ಚೆಯ ಬೆನ್ನಲ್ಲೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಿಢೀರ್ ದೆಹಲಿಗೆ ತೆರಳುತ್ತಿದ್ದಾರೆ. ಅಧಿವೇಶನಕ್ಕೆ ಮೊದಲು ದೆಹಲಿಗೆ ಹೋಗುವುದಾಗಿ ಹೇಳಿದ್ದರಾದರೂ ನಾಳೆ ಮಧ್ಯಾಹ್ನವೇ ವಿಶೇಷ ವಿಮಾನದ ಮೂಲಕ ಕಲಬುರಗಿಯಿಂದ ಯಡಿಯೂರಪ್ಪ ಅವರು ದೆಹಲಿಗೆ ತೆರಳಲಿದ್ದಾರೆ. ಅವರು ದೆಹಲಿಗೆ ತೆರಳಿ, ನಾಳೆ ಸಂಜೆಯೆ ಹೈಕಮಾಂಡ್ ಭೇಟಿ ಮಾಡಲಿದ್ದಾರೆ. ಕೇಂದ್ರ ಗೃಹ
from Oneindia.in - thatsKannada News https://ift.tt/33EQIR3
via
from Oneindia.in - thatsKannada News https://ift.tt/33EQIR3
via
0 Comments: