ನೀವು ಲೆಕ್ಕ ಮಾಡಿಲ್ಲ ಅಂದರೆ ಯಾವ ಕಾರ್ಮಿಕನೂ ಸತ್ತಿಲ್ಲವೇ: ರಾಹುಲ್ ಗರಂ

ನೀವು ಲೆಕ್ಕ ಮಾಡಿಲ್ಲ ಅಂದರೆ ಯಾವ ಕಾರ್ಮಿಕನೂ ಸತ್ತಿಲ್ಲವೇ: ರಾಹುಲ್ ಗರಂ

ನವದೆಹಲಿ, ಸೆಪ್ಟೆಂಬರ್ 15: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕೊವಿಡ್ ಲಾಕ್‌ಡೌನ್ ಅವಧಿಯಲ್ಲಿ ಮನೆಗೆ ಮರಳುವಾಗ ಎಷ್ಟು ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ ಎನ್ನುವ ಅಂಕಿ-ಅಂಶಗಳು ತಿಳಿದಿಲ್ಲ ಎಂದು ಸಂಸತ್‌ನಲ್ಲಿ ಸರ್ಕಾರ ನೀಡಿರುವ ಹೇಳಿಕೆಗೆ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ಲಾಕ್‌ಡೌನ್ ಸಂದರ್ಭದಲ್ಲಿ ಎಷ್ಟು ಮಂದಿ ವಲಸೆ ಕಾರ್ಮಿಕರು ಸಾವಿಗೀಡಾದು

from Oneindia.in - thatsKannada News https://ift.tt/32vpWLn
via

Related Articles

0 Comments: