ಬೆಂಗಳೂರು, ಆ 31: ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೊರೊನಾ ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದಕ್ಕೆ, ಮೋದಿ ಸರಕಾರವನ್ನು ಲೇವಡಿ ಮಾಡಿದ್ದಾರೆ. ಈ ಬಗ್ಗೆ ದಿನೇಶ್ ಗುಂಡೂರಾವ್ ಮಾಡಿರುವ ಟ್ವೀಟ್ ಹೀಗಿದೆ, "ಗಂಟೆ ಬಾರಿಸಿ.,ಚಪ್ಪಾಳೆ ತಟ್ಟಿ, ದೀಪ ಹಚ್ಚಿ ಎಂದು ಜನರನ್ನು ಭಾವನಾತ್ಮಕವಾಗಿ ಮೋಸಗೊಳಿಸಿದ ಪರಿಣಾಮವಿದು..! ಬಿಜೆಪಿ ಘೋಷಿತ 'ವಿಶ್ವಗುರು'ಗಳ ಬತ್ತಳಿಕೆಯಲ್ಲಿ ಕೊರೊನಾ ಸದ್ದಡಗಿಸಲು
from Oneindia.in - thatsKannada News https://ift.tt/3bfUQKr
via
from Oneindia.in - thatsKannada News https://ift.tt/3bfUQKr
via
0 Comments: