ಬೆಂಗಳೂರು, ಸೆಪ್ಟೆಂಬರ್ 07 : ಕೋವಿಡ್ ಲಾಕ್ ಡೌನ್ ಎಲ್ಲಾ ಮುಗಿದು ರಾಜ್ಯದಲ್ಲಿ ಜಮ ಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಇಂತಹ ಸಂದರ್ಭದಲ್ಲಿ ಆಡಳಿತ ಯಂತ್ರಕ್ಕೆ ಬಿಸಿ ಮುಟ್ಟಿಸಲು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಸೋಮವಾರ ಸಂಜೆ 6 ಗಂಟೆಗೆ ಸಚಿವರ ಸಭೆಯನ್ನು ಯಡಿಯೂರಪ್ಪ ಕರೆದಿದ್ದಾರೆ. ಮುಖ್ಯಮಂತ್ರಿಗಳ ಸರ್ಕಾರಿ ನಿವಾಸ 'ಕಾವೇರಿ'ಯಲ್ಲಿ ಸಭೆ ನಡೆಯಲಿದೆ. ಎಲ್ಲಾ
from Oneindia.in - thatsKannada News https://ift.tt/3i6CkqE
via
from Oneindia.in - thatsKannada News https://ift.tt/3i6CkqE
via
0 Comments: