ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಿಸಾನ್ ಮಜ್ಜೂರ್ ಬಚಾವೋ ದಿವಸ್ ಆಚರಣೆ...! 02-10-2020

ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಿಸಾನ್ ಮಜ್ಜೂರ್ ಬಚಾವೋ ದಿವಸ್ ಆಚರಣೆ...! 02-10-2020


ಗುಮ್ಮಟನಗರಿ ವಿಜಯಪುರದಲ್ಲಿ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಕಿಸಾನ್ ಮಜ್ಜೂರ್ ಬಚಾವೋ ದಿವಸ್ ಆಚರಣೆ ಮಾಡಿದರು..
ವಿಜಯಪುರ ‌ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು..ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಹಾಗೂ ಕಾರ್ಮಿಕ ವಿರೋಧಿ ಮಸೂದೆಗಳನ್ನು ರಾಷ್ಟ್ರಪತಿಗಳು ತಡೆಹಿಡಿಯಬೇಕು ಎಂದರು ಪ್ರತಿಭಟನಾಕಾರರು ಆಗ್ರಹಿಸಿದರು..
ಅಲ್ಲದೇ, ಎರಡು ಸರ್ಕಾರಗಳು ಆದಷ್ಟು ಬೇಗ ಈ ಕಾಯ್ದೆ ಹಾಗೂ ಮಸೂದೆಗಳನ್ನು ಹಿಂಪಡೆಯದಿದ್ರೇ ಮುಂದಿನ ದಿನಗಳಲ್ಲಿ ಸರ್ಕಾರಗಳ ಉಗ್ರ ಹೋರಾಟದ ಎಚ್ಚರಿಕೆಯನ್ನು ಪ್ರತಿಭಟನಾಕಾರರು ನೀಡಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು...

0 Comments: