ಬೆಂಗಳೂರು, ಅಕ್ಟೋಬರ್ 20: ಆರೋಗ್ಯ ಸೇತು ಆಪ್ ಹೊಂದಿಲ್ಲ ಎಂಬ ಒಂದೇ ಕಾರಣಕ್ಕೆ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರದ ಯಾವುದೇ ಅಂಗಸಂಸ್ಥೆಗಳು ನಾಗರಿಕರಿಗೆ ಯಾವುದೇ ಸೌಲಭ್ಯ ಅಥವಾ ಸೇವೆಯನ್ನು ನಿರಾಕರಿಸುವಂತಿಲ್ಲ ಎಂದು ರಾಜ್ಯ ಹೈಕೋರ್ಟ್ ಹೇಳಿದೆ. ಕೊರೊನಾ ವೈರಸ್ ನಿರ್ವಹಣೆಗೆ ನೆರವಾಗುವ ಉದ್ದೇಶದಿಂದ ರೂಪಿಸಿದ ಆರೋಗ್ಯ ಸೇತು ಮೊಬೈಲ್ ಆಪ್ ಅನ್ನು ಅನೇಕ ಸಂದರ್ಭಗಳಲ್ಲಿ ಕಡ್ಡಾಯವಾಗಿ
from Oneindia.in - thatsKannada News https://ift.tt/34gB7IU
https://ift.tt/34gB7IU {
from Oneindia.in - thatsKannada News https://ift.tt/34gB7IU
https://ift.tt/34gB7IU {
0 Comments: