ಯುದ್ಧದಿಂದ ಬೀದಿಪಾಲಾದ ಸಾವಿರಾರು ಸಂತ್ರಸ್ತರಿಗೆ ಚಳಿಯ ಚಿಂತೆ

ಯುದ್ಧದಿಂದ ಬೀದಿಪಾಲಾದ ಸಾವಿರಾರು ಸಂತ್ರಸ್ತರಿಗೆ ಚಳಿಯ ಚಿಂತೆ

ಛಿದ್ರ ಛಿದ್ರವಾಗಿರುವ ಮನೆಗಳು, ಮುಚ್ಚಿ ಹೋಗಿರುವ ರಸ್ತೆಗಳು, ಆಕಾಶ ತಲೆಮೇಲೆ ಬಿದ್ದಂತೆ ಭಾಸವಾದರೂ ಜೀವನ ನಡೆಸಬೇಕಾದ ಅನಿವಾರ್ಯತೆ. ಅಷ್ಟಕ್ಕೂ ಇದು 2ನೇ ಮಹಾಯುದ್ಧದ ದೃಶ್ಯಗಳಲ್ಲ, ನಗೊರ್ನೊ-ಕರಬಾಖ್ ಪ್ರದೇಶಕ್ಕಾಗಿ ಕಚ್ಚಾಡಿದ ಅರ್ಮೇನಿಯ ಹಾಗೂ ಅಜೆರ್ಬೈಜಾನ್ ನಾಯಕರ ಕೃತ್ಯದ ಪರಿಣಾಮ. ತಿಂಗಳ ಹಿಂದಷ್ಟೇ ಅಲ್ಲಿ ಎಲ್ಲವೂ ಸೌಖ್ಯವಾಗಿತ್ತು. ಎಲ್ಲವೂ ಸುಸೂತ್ರವಾಗಿ ನಡೆದುಕೊಂಡು ಸಾಗಿತ್ತು. ಆದರೆ ಯಾವಾಗ ಯುದ್ಧ ಆರಂಭವಾಯಿತೋ, ಅರ್ಮೇನಿಯ

from Oneindia.in - thatsKannada News https://ift.tt/3nYi5P4
https://ift.tt/3nYi5P4 {

Related Articles

0 Comments: