ಬೇಕಿದ್ದರೆ ಬಾಂಬೆ ಹೈಕೋರ್ಟ್‌ಗೆ ಹೋಗಿ: ರಿಪಬ್ಲಿಕ್‌ ಟಿವಿಗೆ ಸುಪ್ರೀಂಕೋರ್ಟ್ ಸೂಚನೆ

ಬೇಕಿದ್ದರೆ ಬಾಂಬೆ ಹೈಕೋರ್ಟ್‌ಗೆ ಹೋಗಿ: ರಿಪಬ್ಲಿಕ್‌ ಟಿವಿಗೆ ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ, ಅಕ್ಟೋಬರ್ 15: ನಕಲಿ ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್‌ಗೆ ಹೋಗುವಂತೆ ರಿಪಬ್ಲಿಕ್ ಟಿವಿ ಮತ್ತು ಅದರ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರಿಗೆ ಸುಪ್ರೀಂಕೋರ್ಟ್ ಸೂಚಿಸಿದೆ. ಟಿಆರ್‌ಪಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಚಾನೆಲ್‌ನ ಅಧಿಕಾರಿಗಳಿಗೆ ನೀಡಿದ ಸಮನ್ಸ್ ವಿರುದ್ಧ ರಿಪಬ್ಲಿಕ್ ಟಿವಿ ಮತ್ತು ಅರ್ನಾಬ್ ಗೋಸ್ವಾಮಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಗೆ ಮುಂಬೈ ಪೊಲೀಸರು ವಿರೋಧ

from Oneindia.in - thatsKannada News https://ift.tt/3lO7KmX
via

Related Articles

0 Comments: