ಕುತೂಹಲ ಮೂಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ದೂರವಾಣಿ ಕರೆ!

ಕುತೂಹಲ ಮೂಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ದೂರವಾಣಿ ಕರೆ!

ಬೆಂಗಳೂರು, ಅ. 30: ಮುಂದಿನ ಮುಖ್ಯಮಂತ್ರಿ ವಿಚಾರ ಕಾಂಗ್ರೆಸ್ ಪಕ್ಷದಲ್ಲಿ ಮತ್ತೆ ಪ್ರತಿಧ್ವನಿಸಿದೆ. ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರು ಆರ್ ಆರ್ ನಗರ ಚುನಾವಣೆ ಪ್ರಚಾರದಲ್ಲಿ ನಿನ್ನೆ (ಅ. 29) ಮತ್ತೆ ಪುನರುಚ್ಚರಿಸಿದ್ದಾರೆ. ಇದೇ ಸಂದರ್ಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜಮೀರ್ ಅಹ್ಮದ್ ಖಾನ್ ಅವರಿಗೆ ದೂರವಾಣಿ ಕರೆ

from Oneindia.in - thatsKannada News https://ift.tt/37XSuR2
https://ift.tt/37XSuR2 {

0 Comments: