ಬೆಂಗಳೂರು, ಅ. 19: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಕೆಆರ್ ಪೇಟೆಯಂತೆ ಶಿರಾದಲ್ಲಿಯೂ ಜೆಡಿಎಸ್ ಪಕ್ಷವನ್ನು ಮುಗಿಸುತ್ತೇನೆ ಎಂದು ಸಿಎಂ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಹೇಳುತ್ತಿದ್ದಾರೆ. ಅದೇ ಉತ್ಸಾಹದಲ್ಲಿ ಬೆಂಗಳೂರಿನಿಂದ ಪಾಪದ ಹಣವನ್ನು ತೆಗೆದುಕೊಂಡು
from Oneindia.in - thatsKannada News https://ift.tt/3kkDL62
https://ift.tt/3kkDL62 {
from Oneindia.in - thatsKannada News https://ift.tt/3kkDL62
https://ift.tt/3kkDL62 {
0 Comments: