ಈರುಳ್ಳಿ ಬೀಜಗಳ ರಫ್ತನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ಈರುಳ್ಳಿ ಬೀಜಗಳ ರಫ್ತನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ನವದೆಹಲಿ, ಅಕ್ಟೋಬರ್ 29: ಈರುಳ್ಳಿ ಬೀಜಗಳ ರಫ್ತನ್ನು ನಿಷೇಧಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ದೇಶೀಯ ಮಾರುಕಟ್ಟೆಗಳಲ್ಲಿಬೆಲೆ ಏರಿಕೆಯಾಗಿರುವ ನಡುವೆ ತಕ್ಷಣ ಜಾರಿಗೆ ಬರುವಂತೆ ಈರುಳ್ಳಿ ಬಿತ್ತನೆ ಬೀಜಗಳ ರಫ್ತು ಮಾಡುವುದನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಈರುಳ್ಳಿ ಸಂಗ್ರಹದ ಮೇಲೆ ಮಿತಿ ವಿಧಿಸಿದ ಕೇಂದ್ರ ಸರ್ಕಾರ ಈರುಳ್ಳಿ ಬಿತ್ತನೆ ಬೀಜಗಳನ್ನು ರಫ್ತು ಮಾಡುವುದನ್ನು ನಿಷೇಧಿಸಲಾಗಿದ್ದು ಈ ಆದೇಶ

from Oneindia.in - thatsKannada News https://ift.tt/34Ef2UH
https://ift.tt/34Ef2UH {

0 Comments: