ಬೆಂಗಳೂರು, ನವೆಂಬರ್ 07: ಕೊರೊನಾ ಸೋಂಕಿನಿಂದಾಗಿ ಸರ್ಕಾರಿ ಶಾಲೆಗಳಲ್ಲಿ ಕಳೆದ ಐದಾರು ತಿಂಗಳಿನಿಂದ ಬಿಸಿಯೂಟ ನೀಡಲು ಸಾಧ್ಯವಾಗಿಲ್ಲ, ಹೀಗಾಗಿ ಬಿಸಿಯೂಟದ ಬದಲು ಧಾನ್ಯ ನೀಡಲು ಸರ್ಕಾರ ಮುಂದಾಗಿದೆ. ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಎರಡು ಕಂತುಗಳನ್ನು ಆಹಾರ ಧಾನ್ಯಗಳನ್ನು ನೀಡುತ್ತಿದೆ. ಶಾಲೆಗಳ ಆರಂಭ, ವಿದ್ಯಾರ್ಥಿಗಳು,ಶಿಕ್ಷಕರ ಮಾರಣಹೋಮಕ್ಕೆ ನಾಂದಿ ಹಾಡಿದಂತೆ: ಎಚ್ಡಿಕೆ 1
from Oneindia.in - thatsKannada News https://ift.tt/2GFj1aj
via
from Oneindia.in - thatsKannada News https://ift.tt/2GFj1aj
via
0 Comments: