ನವದೆಹಲಿ, ನವೆಂಬರ್ 13: ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ (ಎಚ್ಎಲ್ಸಿ) ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ 4,381.88 ಕೋಟಿ ರೂ ನೆರವು ನೀಡಲು ಅನುಮೋದನೆ ನೀಡಿದೆ. ಪ್ರಸಕ್ತ ವರ್ಷ ಚಂಡಮಾರುತ, ಪ್ರವಾಹ ಮತ್ತು ಭೂಕುಸಿತಗಳಿಂದ ಹಾನಿಗೊಳಗಾದ ರಾಜ್ಯಗಳಿಗೆ ಈ ನೆರವು ನೀಡಲಾಗುತ್ತಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ (ಎನ್ಡಿಆರ್ಎಫ್) ಅಡಿಯಲ್ಲಿ
from Oneindia.in - thatsKannada News https://ift.tt/3pt9e98
https://ift.tt/3pt9e98 {
from Oneindia.in - thatsKannada News https://ift.tt/3pt9e98
https://ift.tt/3pt9e98 {
0 Comments: