ಅಕ್ಷರ ಗಾರುಡಿಗ, ಖ್ಯಾತ ಪತ್ರಕರ್ತ ರವಿ ಬೆಳಗೆರೆ ನಿಧನ

ಅಕ್ಷರ ಗಾರುಡಿಗ, ಖ್ಯಾತ ಪತ್ರಕರ್ತ ರವಿ ಬೆಳಗೆರೆ ನಿಧನ

ಬೆಂಗಳೂರು, ನವೆಂಬರ್ 13: ಖ್ಯಾತ ಪತ್ರಕರ್ತ ರವಿ ಬೆಳಗೆರೆ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ತೀವ್ರ ಹೃದಯಾಘಾತಕ್ಕೊಳಗಾದ ಬೆಳಗೆರೆ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಅವರು 1995ರಲ್ಲಿ ಹಾಯ್ ಬೆಂಗಳೂರು ಟ್ಯಾಬ್ಲಾಯ್ಡ್‌ನ್ನು ಆರಂಭಿಸಿದ್ದರು. ಕಥಾಸಂಕಲನ, ಅನುವಾದ, ಅಂಕಣ ಬರಹಗಳು, ಜೀವನ ಕಥೆ ಸೇರಿ ಸುಮಾರು 70ಕ್ಕೂ ಹೆಚ್ಚು

from Oneindia.in - thatsKannada News https://ift.tt/3eWhmtN
via

Related Articles

0 Comments: