ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಹೇಳಿಕೆ!

ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಹೇಳಿಕೆ!

ಬೆಂಗಳೂರು, ನ. 18: ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದೆಹಲಿಗೆ ತೆರಳುತ್ತಿದ್ದಾರೆ. ಇಂದು (ನ.18) ದೆಹಲಿಯಲ್ಲಿ ಯಡಿಯೂರಪ್ಪ ಅವರು ಹೈಕಮಾಂಡ್ ಭೇಟಿ ಮಾಡಲಿದ್ದಾರೆ. ವಿಧಾನಸೌಧದಲ್ಲಿ ಸಚಿವ ಸಂಪುಟ ಸಬೆಯ ಬಳಿಕ ವಿಶೇಷ ವಿಮಾನದಲ್ಲಿ ತೆರಳಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ಮಾಡಲಿದ್ದಾರೆ. ಯಡಿಯೂರಪ್ಪ ಅವರ ದೆಹಲಿ ಭೇಟಿ

from Oneindia.in - thatsKannada News https://ift.tt/2IMxsKC
https://ift.tt/2IMxsKC {

Related Articles

0 Comments: